ಬೆಂಗಳೂರು: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇವರು ಸೆ.1ರ ಬೆಳಿಗ್ಗೆ 11.30ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಎಸ್ಡಿಎಂ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕ್ಯಾಂಪಸ್ಗೆ ಬೇಟಿ ನೀಡಲಿದ್ದಾರೆ.
ಡಾ. ಹೆಗ್ಗಡೆಯವರ ಕೋರಿಕೆ ಮೇರೆಗೆ ಯೋಗಿಯವರು ರಾಜ್ಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭ ಪಕ್ಷದಿಂದ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿಲ್ಲ.
“ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನ” ಕ್ಕೆ ಚಾಲನೆ – Vishwanews24
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…