ನವದೆಹಲಿ: ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 114 ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಶಿವಕುಮಾರ ಸ್ವಾಮೀಜಿಯವರು ಪ್ರಖ್ಯಾತ ಲಿಂಗಾಯತ ವಿದ್ವಂಸರು, ಶಿಕ್ಷಣತಜ್ಞರು ಮತ್ತು ಪ್ರಸಿದ್ಧ ಸಿದ್ಧಗಂಗ ಮಠದ ಆಧ್ಯಾತ್ಮಿಕ ನಾಯಕರಾಗಿದ್ದರು. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆಗಳು ಮತ್ತು ಆದರ್ಶಗಳು ಸ್ಪೂರ್ತಿದಾಯಕವಾದವುಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ -Vishwanews24
ಪವಿತ್ರವಾದಂತಹ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಯವರ ಜಯಂತಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ. ಸಮಾಜಕ್ಕೆ ಸೇವೆ ಸಲ್ಲಿಸಲು ಹಾಗೂ ಬಡವರ ಆರೈಕೆಗಾಗಿ ಅವರು ಮಾಡಿದ ಅಸಂಖ್ಯಾತ ಪ್ರಯತ್ನಗಳು ವ್ಯಾಪಕವಾಗಿ ನೆನಪಿನಲ್ಲಿವೆ. ಅವರ ಉದಾತ್ತ ಆಲೋಚನೆಗಳು ಮತ್ತು ಆದರ್ಶಗಳಿಂದ ನಾವು ಆಳವಾಗಿ ಪ್ರೇರಿತರಾಗಿದ್ದೇವೆ ಎಂದು ಕ್ಯಾಪ್ಷನ್ ಹಾಕುವ ಮೂಲಕ ಟ್ವೀಟ್ ಮಾಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…