ನವದೆಹಲಿ: ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 114 ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಶಿವಕುಮಾರ ಸ್ವಾಮೀಜಿಯವರು ಪ್ರಖ್ಯಾತ ಲಿಂಗಾಯತ ವಿದ್ವಂಸರು, ಶಿಕ್ಷಣತಜ್ಞರು ಮತ್ತು ಪ್ರಸಿದ್ಧ ಸಿದ್ಧಗಂಗ ಮಠದ ಆಧ್ಯಾತ್ಮಿಕ ನಾಯಕರಾಗಿದ್ದರು. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆಗಳು ಮತ್ತು ಆದರ್ಶಗಳು ಸ್ಪೂರ್ತಿದಾಯಕವಾದವುಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ -Vishwanews24
ಪವಿತ್ರವಾದಂತಹ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಯವರ ಜಯಂತಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ. ಸಮಾಜಕ್ಕೆ ಸೇವೆ ಸಲ್ಲಿಸಲು ಹಾಗೂ ಬಡವರ ಆರೈಕೆಗಾಗಿ ಅವರು ಮಾಡಿದ ಅಸಂಖ್ಯಾತ ಪ್ರಯತ್ನಗಳು ವ್ಯಾಪಕವಾಗಿ ನೆನಪಿನಲ್ಲಿವೆ. ಅವರ ಉದಾತ್ತ ಆಲೋಚನೆಗಳು ಮತ್ತು ಆದರ್ಶಗಳಿಂದ ನಾವು ಆಳವಾಗಿ ಪ್ರೇರಿತರಾಗಿದ್ದೇವೆ ಎಂದು ಕ್ಯಾಪ್ಷನ್ ಹಾಕುವ ಮೂಲಕ ಟ್ವೀಟ್ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…