Featured

ಡಿಕೆಶಿಗೆ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ; ನ.26ರ ಬಳಿಕ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ: ವೆಂಕಟೇಶ ಗುರೂಜಿ ಭವಿಷ್ಯ – vishwanews24

ಡಿಕೆಶಿಗೆ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ; ನ.26ರ ಬಳಿಕ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ: ವೆಂಕಟೇಶ ಗುರೂಜಿ ಭವಿಷ್ಯ

ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ ಬೆನ್ನಲ್ಲೇ ಸಿಎಂ ಗರಂ ಆಗಿದ್ದರು. ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ ಸಿಎಂ ಹೈಕಮಾಂಡ್ ಹೇಳಿದ್ದಷ್ಟೇ ಫೈನಲ್ ಅಂತ ಗುಡುಗಿದ್ದರು. ಈ ಬೆನ್ನಲ್ಲೇ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಡಿ.ಕೆ ಶಿವಕುಮಾರ್‌ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ ಅಂತ ಭವಿಷ್ಯ ನುಡಿದಿದ್ದಾರೆ.

ನವೆಂಬರ್ 26ರ ಬಳಿಕ ಡಿಕೆಶಿ ಸಿಎಂ ಆಗೋದ್ನ ಯಾರೂ ತಡೆಯಲಾಗದು. ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಅಷ್ಟೆ ಅಧಿಕಾರ ಮಾಡೋದು ಅಂತ ಹೇಳಿದ್ದಾರೆ.

ಡಿಕೆ ಶಿವಕುಮಾರ್‌ ಅವರಿಗೆ ಸಿಎಂ ಯೋಗ ಇದೆ, ಆಗೇ ಆಗ್ತಾರೆ. 2031ರ ವರೆಗೆ ರಾಜನಂತೆ ಇರ್ತಾರೆ. ಏಕೆಂದ್ರೆ ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ಈ ಯೋಗ ಎಲ್ಲರಿಗೂ ಇರಲ್ಲ, ಅವರ ಜಾತಕದಲ್ಲಿ ಇದೆ. ಹಾಗಾಗಿ ಸಿಎಂ ಆಗೇ ಆಗ್ತಾರೆ. ಒಂದೂವರೆ ವರ್ಷದ ಹಿಂದೆಯೇ ಅವರಿಗೆ ಹೇಳಿ ಮಂತ್ರಾಕ್ಷತೆ ಕೊಟ್ಟಿದ್ದೇನೆ. ಅವರಿಗೆ ಮುಖ್ಯಮಂತ್ರಿ ಯೋಗ ಇದೆ, ಅದನ್ನ ಯಾರೂ ತಪ್ಪಿಸಲು ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

1 hour ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

1 hour ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

2 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

3 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

3 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

3 hours ago