ಬೆಳಗಾವಿ: “ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ ಹಾಗೂ ಸಂಘದಿಂದ ನನಗೆ ಫೋನ್ ಬಂತು. ಹಾಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಈಗ ಎನೂ ಹೇಳಲ್ಲ” ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುತ್ತೇನೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಬಳಿಕ ಹೇಳಿಕೆ ನೀಡುತ್ತೇನೆ” ಎಂದರು.
ಡಿ.ಕೆ. ಶಿವಕುಮಾರ್ ಬಗ್ಗೆ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಎನೂ ಹೇಳಲ್ಲ. ನಮ್ಮ ಪಕ್ಷ ಸೋಲಬಾರದಿತ್ತು ಸೋತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ, ವೇಸ್ಟ್ ಬಾಡಿ. ಹಿಂದುಳಿದವರ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ. ಹೀಗಾಗಿ ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…