ಬೆಳಗಾವಿ: “ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ ಹಾಗೂ ಸಂಘದಿಂದ ನನಗೆ ಫೋನ್ ಬಂತು. ಹಾಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಈಗ ಎನೂ ಹೇಳಲ್ಲ” ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುತ್ತೇನೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಬಳಿಕ ಹೇಳಿಕೆ ನೀಡುತ್ತೇನೆ” ಎಂದರು.
ಡಿ.ಕೆ. ಶಿವಕುಮಾರ್ ಬಗ್ಗೆ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಎನೂ ಹೇಳಲ್ಲ. ನಮ್ಮ ಪಕ್ಷ ಸೋಲಬಾರದಿತ್ತು ಸೋತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ, ವೇಸ್ಟ್ ಬಾಡಿ. ಹಿಂದುಳಿದವರ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ. ಹೀಗಾಗಿ ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…