ಬೆಳಗಾವಿ: “ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ ಹಾಗೂ ಸಂಘದಿಂದ ನನಗೆ ಫೋನ್ ಬಂತು. ಹಾಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಈಗ ಎನೂ ಹೇಳಲ್ಲ” ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುತ್ತೇನೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಬಳಿಕ ಹೇಳಿಕೆ ನೀಡುತ್ತೇನೆ” ಎಂದರು.
ಡಿ.ಕೆ. ಶಿವಕುಮಾರ್ ಬಗ್ಗೆ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಎನೂ ಹೇಳಲ್ಲ. ನಮ್ಮ ಪಕ್ಷ ಸೋಲಬಾರದಿತ್ತು ಸೋತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ, ವೇಸ್ಟ್ ಬಾಡಿ. ಹಿಂದುಳಿದವರ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ. ಹೀಗಾಗಿ ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…