ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಆದರೆ ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ. ಅವರಿಗೆ ನಾವು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಬೆಳಗಾವಿಯಲ್ಲಿ ಅವರ ಹಾಗೂ ಪುತ್ರನ ಫೋಟೋ ಜೊತೆ ಡಿಕೆಶಿ ಮುಂದಿನ ಸಿಎಂ ಬ್ಯಾನರ್ ರಾರಾಜಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿ, ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ:
ಕಾರ್ಯಕರ್ತರು ಅಭಿಮಾನದಿಂದ ಬ್ಯಾನರ್ ಹಾಕುತ್ತಾರೆ. ಏನೇ ಇದ್ದರೂ ಕೂಡ ನಾನು ಪಕ್ಷದ ಶಿಸ್ತಿನ ಸಿಪಾಯಿ. ಸಚಿವ ಸಂಪುಟದ ಪುನರ್ ರಚನೆ ಸೇರಿದಂತೆ ಎಲ್ಲಾ ವಿಚಾರವನ್ನು ಹೈಕಮಾಂಡ್ಗೆ ಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…