ಉಡುಪಿ,: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯಿತು.
ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇಂದು ಬೆಳಿಗ್ಗಿನಿಂದಲೇ ಚಂಡಿಕಾ ಹೋಮ ನಡೆಯುತ್ತಿದೆ.ಇವತ್ತು ಮುಂಜಾನೆಯೇ ಡಿ.ಕೆ.ಶಿ ಕುಟುಂಬದವರಿಂದ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು.
ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ.
ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟಗಳೆಲ್ಲ ಪರಿಹಾರವಾಗಿ ಡಿ.ಕೆ ಶಿವಕುಮಾರ್ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ನಡೆಸಿದ್ದಾರೆ.
ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…