ಉಡುಪಿ,: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯಿತು.
ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇಂದು ಬೆಳಿಗ್ಗಿನಿಂದಲೇ ಚಂಡಿಕಾ ಹೋಮ ನಡೆಯುತ್ತಿದೆ.ಇವತ್ತು ಮುಂಜಾನೆಯೇ ಡಿ.ಕೆ.ಶಿ ಕುಟುಂಬದವರಿಂದ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು.
ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ.
ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟಗಳೆಲ್ಲ ಪರಿಹಾರವಾಗಿ ಡಿ.ಕೆ ಶಿವಕುಮಾರ್ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ನಡೆಸಿದ್ದಾರೆ.
ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…