ಉಡುಪಿ,: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯಿತು.
ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇಂದು ಬೆಳಿಗ್ಗಿನಿಂದಲೇ ಚಂಡಿಕಾ ಹೋಮ ನಡೆಯುತ್ತಿದೆ.ಇವತ್ತು ಮುಂಜಾನೆಯೇ ಡಿ.ಕೆ.ಶಿ ಕುಟುಂಬದವರಿಂದ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು.
ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ.
ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟಗಳೆಲ್ಲ ಪರಿಹಾರವಾಗಿ ಡಿ.ಕೆ ಶಿವಕುಮಾರ್ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ನಡೆಸಿದ್ದಾರೆ.
ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…