ಉಡುಪಿ,: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯಿತು.
ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇಂದು ಬೆಳಿಗ್ಗಿನಿಂದಲೇ ಚಂಡಿಕಾ ಹೋಮ ನಡೆಯುತ್ತಿದೆ.ಇವತ್ತು ಮುಂಜಾನೆಯೇ ಡಿ.ಕೆ.ಶಿ ಕುಟುಂಬದವರಿಂದ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು.
ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ.
ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟಗಳೆಲ್ಲ ಪರಿಹಾರವಾಗಿ ಡಿ.ಕೆ ಶಿವಕುಮಾರ್ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ನಡೆಸಿದ್ದಾರೆ.
ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…