ಉಡುಪಿ,: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯಿತು.
ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇಂದು ಬೆಳಿಗ್ಗಿನಿಂದಲೇ ಚಂಡಿಕಾ ಹೋಮ ನಡೆಯುತ್ತಿದೆ.ಇವತ್ತು ಮುಂಜಾನೆಯೇ ಡಿ.ಕೆ.ಶಿ ಕುಟುಂಬದವರಿಂದ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು.
ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ.
ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟಗಳೆಲ್ಲ ಪರಿಹಾರವಾಗಿ ಡಿ.ಕೆ ಶಿವಕುಮಾರ್ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ನಡೆಸಿದ್ದಾರೆ.
ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…