ನವದೆಹಲಿ,:ಜಾರಿ ನಿದೇರ್ಶನಾಲಯ(ಜಾರಿ) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 15ರವರೆಗೆ ವಿಸ್ತರಣೆಯಾಗಿದೆ.
ಇಂದು ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇ.ಡಿ.ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಜಯ್ಕುಮಾರ್ ಕುಹರ್ ಅವರು ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಡಿಕೆಶಿ ಅವರಿಗೆ ಜಾಮೀನು ನೀಡುವ ಕುರಿತು, ಇಡಿ ಪರ ವಾದ ಮಂಡಿಸಿದ ವಕೀಲ ನಾಗರಾಜ್, “ನ್ಯಾಯಾಂಗ ಬಂಧನದ ವೇಳೆ ಡಿಕೆಶಿ ವಿಚಾರಣೆಗೆ ಸಹಕಾರ ನೀಡಿಲ್ಲ. ಅನಾರೋಗ್ಯದ ನೆಪವೊಡ್ಡಿ ಪದೇ ಪದೇ ಆಸ್ಪತ್ರೆ ಸೇರಿದ್ದರು. ಪರಿಣಾಮ ಸಂಪೂರ್ಣ ವಿಚಾರಣೆ ಸಾಧ್ಯವಾಗಿಲ್ಲ. ಹೀಗಾಗಿ ಅವರನ್ನು ಮತ್ತಷ್ಟು ದಿನ ನ್ಯಾಯಾಂಗ ಬಂಧನಕ್ಕೆ ಒಪಡಿಸಬೇಕು” ಎಂದು ಮನವಿ ಮಾಡಿಕೊಂಡರು.
ಬಂಧನದ ವೇಳೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಿರುವ ನ್ಯಾಯಾಲಯ, ಮುಂದಿನ ಎರಡು ವಾರಗಳ ಕಾಲ ಡಿಕೆಶಿ ಜೈಲಿನಲ್ಲೇ ಕಳೆಯುವಂತಹ ತೀರ್ಪು ನೀಡಿದೆ.ಜಾಮೀನು ಕೋರಿ ಹೈಕೋರ್ಟ್ಗೆ ಮನವಿ ಮಾಡಿದ್ದರೂ ಅದರ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…