ನವದೆಹಲಿ: ಡಿಸಿಎಂ ಆಗಿ ಸಂಘದ ಪ್ರಾರ್ಥನೆ ಹೇಳುವುದರಲ್ಲಿ ಅಭ್ಯಂತರ ಇಲ್ಲ. ಆದರೇ ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ಪ್ರಾರ್ಥನೆ ಹಾಡಿದ್ದು ತಪ್ಪು. ಅಧ್ಯಕ್ಷರಾಗಿ ಹೇಳಿದ್ರೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಡಿಕೆಶಿ ಆರ್ಎಸ್ಎಸ್ ಗೀತೆ ಹೇಳಿದ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇಂತಹ ಹೇಳಿಕೆ ಸಹಜವಾಗಿ ಸಮರ್ಥಿಸಿಕೊಳ್ಳುತ್ತಾರೆ. ಆರ್ಎಸ್ಎಸ್ನ ದೇಶದಲ್ಲಿ ಈಗಾಗಲೇ ಮೂರು ಬಾರಿ ನಿಷೇಧ ಮಾಡಲಾಗಿತ್ತು. ಡಿಸಿಎಂ ಆಗಿ ಹೇಳಿದ್ರೆ ನಮ್ಮದು ಅಭ್ಯಂತರ ಇಲ್ಲ. ಸರ್ಕಾರ ಎಲ್ಲರ ಸ್ವತ್ತು. ಅದರಲ್ಲಿ ಒಳ್ಳೆಯವರು ಎಲ್ಲಾರೂ ಇರುತ್ತಾರೆ. ಆರ್ಎಸ್ಎಸ್, ತಾಲಿಬಾನ್ಗಳು ಇರುತ್ತಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ಹೇಳುವಂತಿಲ್ಲ, ಹೇಳಿದ್ರೆ ಕ್ಷಮೆ ಕೇಳಬೇಕು ಎಂದು ಮನವಿ ಮಾಡಿದರು.
ಮಹಾತ್ಮ ಗಾಂಧಿ ಕೊಂದವರು ಆರ್ಎಸ್ಎಸ್ನವರು. ಹೀಗಾಗಿ ಪಕ್ಷದ ನೆಲೆಗಟ್ಟಿನಲ್ಲಿ ಹಾಗೆ ಹೇಳಿದ್ರೆ ಕ್ಷಮೆ ಕೇಳಬೇಕು. ಯಾರಿಗೆ ಸಂದೇಶ ಕೊಡಲು ಆರ್ಎಸ್ಎಸ್ ಪ್ರಾರ್ಥನೆ ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಹಲವು ಮುಖಗಳು ಇವೆ. ಕೃಷಿಕರು, ವ್ಯಾಪಾರಸ್ಥರು, ಉದ್ಯೋಗಸ್ಥರು, ರಾಜಕರಣಿ ಅಂತಾ ಹಲವು ಮುಖಗಳಿವೆ. ಗಾಂಧಿ ಕೊಂದ ಸಂಘಟನೆ ಬಗ್ಗೆ ಹೀಗೆ ಹೇಳಿದ್ದಾರೆ. ಇದು ಯಾರಿಗಾದ್ರು ಸಂದೇಶ ಕೊಡುತ್ತಿರಬಹುದು ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…