ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯನ್ನು ತಿರಸ್ಕರಿ ಬುಧವಾರ ಸಂಜೆ ಕೋರ್ಟ್ ತೀರ್ಪು ಪ್ರಕಟಿಸಿದೆ. ಇದರಿಂದ ಡಿಕೆಶಿಗೆ ತಿಹಾರ್ ಜೈಲುವಾಸ ಮುಂದುವರಿದಂತಾಗಿದೆ..
ಎರಡು ಕಡೆಯ ವಾದವನ್ನು ಸುದೀರ್ಘವಾಗಿ ಆಲಿಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಇಂದು ಮಧ್ಯಾಹ್ನ 3.30ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು. ಆದರೆ ಇಂದು ಸಂಜೆ 5. 11 ರ ವೇಳೆಗೆ ಆದೇಶವನ್ನು ಪ್ರಕಟಿಸಿದರು.
ಸೆ.21ರಂದು ಬೆಳಗ್ಗೆ 11 ಗಂಟೆಯಿಂದ ಸುದೀರ್ಘವಾದ ವಾದ, ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಡಿಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ ಇಡಿ ವಾದ ವಾದ ಕೇವಲ ಊಹಾತ್ಮಕ, ಸಿನಿಮಾ ಸ್ಟೋರಿಯಂತಿದೆ. ಹೀಗಾಗಿ ಜಾಮೀನು ಮಂಜೂರು ಮಾಡಿ ಎಂದು ಕೇಳಿಕೊಂಡಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…