ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ.
ಬೆಂಗಳೂರಿನ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕೆಲ ಕಾಲ ಡಿಕೆಶಿ ಭಯಭೀತರಾಗಿದ್ದು.ಯಾವುದೇ ಹಾನಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುರಕ್ಷಿತರಾಗಿದ್ದಾರೆ ಎಂದು ಹೆಲಿಕಾಪ್ಟರ್ ಸಿಬ್ಬಂದಿ ತಿಳಿಸಿದ್ದಾರೆ . ಘಟನೆ ಬಳಿಕ ಡಿ.ಕೆ.ಶಿವಕುಮಾರ್ ಹೆಚ್ಎಎಲ್ ಏರ್ಪೋರ್ಟ್ಗೆ ಮತ್ತೆ ಬಂದಿಳಿದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…