ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ.
ಬೆಂಗಳೂರಿನ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕೆಲ ಕಾಲ ಡಿಕೆಶಿ ಭಯಭೀತರಾಗಿದ್ದು.ಯಾವುದೇ ಹಾನಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುರಕ್ಷಿತರಾಗಿದ್ದಾರೆ ಎಂದು ಹೆಲಿಕಾಪ್ಟರ್ ಸಿಬ್ಬಂದಿ ತಿಳಿಸಿದ್ದಾರೆ . ಘಟನೆ ಬಳಿಕ ಡಿ.ಕೆ.ಶಿವಕುಮಾರ್ ಹೆಚ್ಎಎಲ್ ಏರ್ಪೋರ್ಟ್ಗೆ ಮತ್ತೆ ಬಂದಿಳಿದಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…