ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ.
ಬೆಂಗಳೂರಿನ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕೆಲ ಕಾಲ ಡಿಕೆಶಿ ಭಯಭೀತರಾಗಿದ್ದು.ಯಾವುದೇ ಹಾನಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುರಕ್ಷಿತರಾಗಿದ್ದಾರೆ ಎಂದು ಹೆಲಿಕಾಪ್ಟರ್ ಸಿಬ್ಬಂದಿ ತಿಳಿಸಿದ್ದಾರೆ . ಘಟನೆ ಬಳಿಕ ಡಿ.ಕೆ.ಶಿವಕುಮಾರ್ ಹೆಚ್ಎಎಲ್ ಏರ್ಪೋರ್ಟ್ಗೆ ಮತ್ತೆ ಬಂದಿಳಿದಿದ್ದಾರೆ.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…