ಬೆಂಗಳೂರು:ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 25ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸಿಪಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಗ್ ಅಪ್ಡೇಟ್ ಸಿಕ್ಕಿದೆ.
ಚನ್ನಪಟ್ಟಣದಲ್ಲಿ ಆಪರೇಷನ್ ಸಕ್ಸಸ್ ಆಗಿದೆ ಎಂದು ಹೇಳಲಾಗಿದೆ. ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಹಿತಿ ಲಭ್ಯವಾಗಿದೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ ಎಂಬುವುದಾಗಿ ಘೋಷಿಸಿದ್ದರು. ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಕಾದು ಕುಳಿತಿದ್ದರು. ಆದ್ರೆ, ಇದೀಗ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…