ಡಿಸೆಂಬರ್ 25 ರಿಂದ ಪೊಲಿಪು ವಿದ್ಯಾ ಸಂಸ್ಥೆಗಳ ಶತ.ವಜ್ರ,ಸ್ವರ್ಣ ಸಂಭ್ರಮ.
ಕಾಪು: ಶಿಕ್ಷಣ ಕ್ರಾಂತಿಗೆ ಮಹತ್ತರದ ಕೊಡುಗೆ ನೀಡಿರುವ ಕಾಪು ಪೊಲಿಪು ಸರಕಾರಿ ಪ್ರಾಥಮಿಕ, ಪ್ರೌಡಶಾಲೆ, ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜುಗಳು ಈ ವರ್ಷ ಕ್ರಮವಾಗಿ ನೂರು,ಆರುಚತ್ತು ಮತ್ತು ಐವತ್ತು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು ಆ ಪ್ರಯುಕ್ತ ಡಿಸೆಂಬರ್ 25 ರಿಂದ 27 ರ ವರೆಗೆ ಕ್ರಮವಾಗಿ ಶತ ವಜ್ರ ಸ್ವರ್ಣ ಮಹೋತ್ಸವ ಕಾರ್ಯಕ್ರಮಗಲು ಜರಗಲಿವೆ.
ಈ ಯಶಸ್ವಿಯನ್ನು ನೆನಪನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಶತ ವಜ್ರ ಸ್ವರ್ಣ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಮಿತಿ ಗೌರವಾದ್ಯಕ್ಷ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂಭ್ರಮ ಕೇವಲ ಆಚರಣೆಗೆ ಸೀಮಿತಗೊಳಿಸದೆ ಈ ಶಿಕ್ಷಣ ಸಂಸ್ಥೆಗಲ ಉಳಿವಿಗಾಗಿ ಹತ್ತಾರು ಶಾಶ್ವತ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಮೂರುದಿನಗಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕ್ಷಣ ಸಚಿವರು, ವಿಧಾನ ಸಭೆ ಸ್ಪೀಕರ್, ಸೇರಿದಂತೆ ಹತ್ತಾರು ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯಧ್ಯಕ್ಷ ಸರ್ವೊತ್ತಮ ಕುಂದರ್,ಗೌರವ ಪ್ರಧಾನ ಕಾರ್ಯದರ್ಶಿ ಕಿರಣ್ ಆಳ್ವಾ.ಉಪಾಧ್ಯಕ್ಷ ಪ್ರವೀಣ್ ಡಿ ಕುಂದರ್,ರತ್ನಾಕರ್ ಶೆಟ್ಟಿ,ಮೊದಲಾದವರು ಉಪಸ್ಥಿತರಿದ್ದರು.
ವೀಕೆಂಡ್ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…
ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…
ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…