ಡಿಸೆಂಬರ್ 25 ರಿಂದ ಪೊಲಿಪು ವಿದ್ಯಾ ಸಂಸ್ಥೆಗಳ ಶತ.ವಜ್ರ,ಸ್ವರ್ಣ ಸಂಭ್ರಮ.
ಕಾಪು: ಶಿಕ್ಷಣ ಕ್ರಾಂತಿಗೆ ಮಹತ್ತರದ ಕೊಡುಗೆ ನೀಡಿರುವ ಕಾಪು ಪೊಲಿಪು ಸರಕಾರಿ ಪ್ರಾಥಮಿಕ, ಪ್ರೌಡಶಾಲೆ, ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜುಗಳು ಈ ವರ್ಷ ಕ್ರಮವಾಗಿ ನೂರು,ಆರುಚತ್ತು ಮತ್ತು ಐವತ್ತು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು ಆ ಪ್ರಯುಕ್ತ ಡಿಸೆಂಬರ್ 25 ರಿಂದ 27 ರ ವರೆಗೆ ಕ್ರಮವಾಗಿ ಶತ ವಜ್ರ ಸ್ವರ್ಣ ಮಹೋತ್ಸವ ಕಾರ್ಯಕ್ರಮಗಲು ಜರಗಲಿವೆ.
ಈ ಯಶಸ್ವಿಯನ್ನು ನೆನಪನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಶತ ವಜ್ರ ಸ್ವರ್ಣ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಮಿತಿ ಗೌರವಾದ್ಯಕ್ಷ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂಭ್ರಮ ಕೇವಲ ಆಚರಣೆಗೆ ಸೀಮಿತಗೊಳಿಸದೆ ಈ ಶಿಕ್ಷಣ ಸಂಸ್ಥೆಗಲ ಉಳಿವಿಗಾಗಿ ಹತ್ತಾರು ಶಾಶ್ವತ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಮೂರುದಿನಗಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕ್ಷಣ ಸಚಿವರು, ವಿಧಾನ ಸಭೆ ಸ್ಪೀಕರ್, ಸೇರಿದಂತೆ ಹತ್ತಾರು ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯಧ್ಯಕ್ಷ ಸರ್ವೊತ್ತಮ ಕುಂದರ್,ಗೌರವ ಪ್ರಧಾನ ಕಾರ್ಯದರ್ಶಿ ಕಿರಣ್ ಆಳ್ವಾ.ಉಪಾಧ್ಯಕ್ಷ ಪ್ರವೀಣ್ ಡಿ ಕುಂದರ್,ರತ್ನಾಕರ್ ಶೆಟ್ಟಿ,ಮೊದಲಾದವರು ಉಪಸ್ಥಿತರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…