ಬೆಂಗಳೂರು : ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ರಾಜ್ಯ ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಮಾಡಲು ಹೊರಟಿದ್ದು ಇದರಿಂದ ರಾಜ್ಯದ ಕನ್ನಡ ಪರ ಸಂಘಟನೆಗಳು ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ದನಿ ಎತ್ತಿದ್ದಾರೆ ಕೂಡಲೇ ಸರಕಾರ ತಮ್ಮ ನಿಲುವನ್ನು ಬದಲಿಸಬೇಕೆಂದು ಹೇಳಿದ್ದು, ಇಲ್ಲದಿದ್ದಲ್ಲಿ ಬಂದ್ ಶತಃಸಿದ್ಧ ಎಂದಿದ್ದಾರೆ.
ಕರ್ನಾಟಕ ಬಂದ್ ಕುರಿತು ಸುದ್ದಿಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್ ಯಾವುದೇ ಕಾರಣಕ್ಕೂ ಡಿಸೆಂಬರ್ 5ರ ಬಂದ್ ಹಿಂಪಡೆಯುವುದಿಲ್ಲ, ಬಂದ್ ಮಾಡಿಯೇ ಸಿದ್ದ ಎಂದಿದ್ದಾರೆ ಸಾಧ್ಯವಾದರೆ ಸರಕಾರ ನಮ್ಮ ಬಂದ್ ತಡೆಯಲಿ ಎಂದು ಹೇಳಿದ್ದಾರೆ.
ಡಿಸೆಂಬರ್ 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ ಎಂದಿದ್ದಾರೆ.
ಮರಾಠ ನಿಗಮ ರಚನೆಯನ್ನು ಕೈಬಿಡಲು ನವೆಂಬರ್ 30ರ ವರೆಗೆ ಕಾಲಾವಕಾಶ ನೀಡಿದ್ದು ಸರಕಾರ ಇದಕ್ಕೆ ಸ್ಪಂದಿಸದಿದ್ದಲ್ಲಿ ಬಂದ್ ಬಿಸಿ ತಾಗಲಿದೆ ಎಂದಿದ್ದಾರೆ.
ಕರ್ನಾಟಕ ಬಂದ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳು ಭಾಗವಹಿಸಲು ವಾಟಾಳ್ ನಾಗರಾಜ್ ಮನವಿಯನ್ನು ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…