ಬೆಂಗಳೂರು : ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ರಾಜ್ಯ ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಮಾಡಲು ಹೊರಟಿದ್ದು ಇದರಿಂದ ರಾಜ್ಯದ ಕನ್ನಡ ಪರ ಸಂಘಟನೆಗಳು ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ದನಿ ಎತ್ತಿದ್ದಾರೆ ಕೂಡಲೇ ಸರಕಾರ ತಮ್ಮ ನಿಲುವನ್ನು ಬದಲಿಸಬೇಕೆಂದು ಹೇಳಿದ್ದು, ಇಲ್ಲದಿದ್ದಲ್ಲಿ ಬಂದ್ ಶತಃಸಿದ್ಧ ಎಂದಿದ್ದಾರೆ.
ಕರ್ನಾಟಕ ಬಂದ್ ಕುರಿತು ಸುದ್ದಿಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್ ಯಾವುದೇ ಕಾರಣಕ್ಕೂ ಡಿಸೆಂಬರ್ 5ರ ಬಂದ್ ಹಿಂಪಡೆಯುವುದಿಲ್ಲ, ಬಂದ್ ಮಾಡಿಯೇ ಸಿದ್ದ ಎಂದಿದ್ದಾರೆ ಸಾಧ್ಯವಾದರೆ ಸರಕಾರ ನಮ್ಮ ಬಂದ್ ತಡೆಯಲಿ ಎಂದು ಹೇಳಿದ್ದಾರೆ.
ಡಿಸೆಂಬರ್ 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ ಎಂದಿದ್ದಾರೆ.
ಮರಾಠ ನಿಗಮ ರಚನೆಯನ್ನು ಕೈಬಿಡಲು ನವೆಂಬರ್ 30ರ ವರೆಗೆ ಕಾಲಾವಕಾಶ ನೀಡಿದ್ದು ಸರಕಾರ ಇದಕ್ಕೆ ಸ್ಪಂದಿಸದಿದ್ದಲ್ಲಿ ಬಂದ್ ಬಿಸಿ ತಾಗಲಿದೆ ಎಂದಿದ್ದಾರೆ.
ಕರ್ನಾಟಕ ಬಂದ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳು ಭಾಗವಹಿಸಲು ವಾಟಾಳ್ ನಾಗರಾಜ್ ಮನವಿಯನ್ನು ಮಾಡಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…