ಡಿಸೆಂಬರ್ 7 ಕಂಚಿನಡ್ಕದಲ್ಲಿ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್.
ಕಾಪು: ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಭಾನ್ವಿತ ಬ್ಯಾಡ್ಮಿಂಟನ್ ಆಟಗಾರರನ್ನು ಒಳಗೊಂಡ ಮೂರನೆಯ ಆವೃತ್ತಿಯ ಹೊನಲು ಬೆಳಕಿನ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ 2019 ಪಂದ್ಯಾಟ ಡಿಸೆಂಬರ್ 7 ರಂದು ಶನಿವಾರ ಸಂಜೆ 7 ಗಂಟೆಗೆ ಕಂಚಿನಡ್ಕದ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಪದ್ಮನಾಭ ಕಂಚಿನಡ್ಕ ಹೇಳಿದರು.
ಸುಮಾರು ಹತ್ತು ಮಂದಿ ಮಾಲಕರ ತಂಡಗಳು ಈ ಕ್ರೀಡೆಯಲ್ಲಿ ಭಾಗವಹಿಸಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ವಿವಿಧ ನೆರವೇರಿಸಲಿದ್ದಾರೆ.
ಪ್ರಮುಖ ಆಕರ್ಷಣೆ
ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಆಟಗಾರ ಶ್ರೀ ಸಂಜಯ್ , ಮಲೇಷಿಯಾದಲ್ಲಿ ನಡೆಯುತ್ತಿರುವ ಸ್ಟೂಡೆಂಟ್ ಏಷ್ಯನ್ ಗೇಮ್ ಆಯ್ಕೆಗೊಂಡ ಆಟಗಾರ ವಿನಯ್.ಡಿ.ಆರ್,ಮನೀಶ್ ಮಿನ್ನ ಪಡುಬಿದ್ರಿ, ಮನೋಜ್ ಹೆಜಮಾಡಿ,ಶಿವ ಬೆಳ್ತಂಗಡಿ ಅಜಯ್ ಶೆಟ್ಟಿ ಪ್ರಣಮ್ ಬೆಂಗಳೂರು ಭಾಗವಹಿಸಲಿರುವರು .
ಪತ್ರಿಕಾಗೋಷ್ಠಿಯಲ್ಲಿ ಶಂಕರ್ ಕಂಚಿನಡ್ಕ, ಕೃಷ್ಣ ಬಂಗೇರ ಕಂಚಿನಡ್ಕ,ತಾರಾನಾಥ್ ಅಮೀನ್,ನಾಗೇಶ್ಮೂಡಬಿದ್ರೆ, ಸಂತೋಷ್ ನಂಬಿಯಾರ್ ಉಪಸ್ಥಿತಿತರಿದ್ದರು
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…