ಡಿಸೆಂಬರ್ 7 ಕಂಚಿನಡ್ಕದಲ್ಲಿ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್.
ಕಾಪು: ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಭಾನ್ವಿತ ಬ್ಯಾಡ್ಮಿಂಟನ್ ಆಟಗಾರರನ್ನು ಒಳಗೊಂಡ ಮೂರನೆಯ ಆವೃತ್ತಿಯ ಹೊನಲು ಬೆಳಕಿನ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ 2019 ಪಂದ್ಯಾಟ ಡಿಸೆಂಬರ್ 7 ರಂದು ಶನಿವಾರ ಸಂಜೆ 7 ಗಂಟೆಗೆ ಕಂಚಿನಡ್ಕದ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಪದ್ಮನಾಭ ಕಂಚಿನಡ್ಕ ಹೇಳಿದರು.
ಸುಮಾರು ಹತ್ತು ಮಂದಿ ಮಾಲಕರ ತಂಡಗಳು ಈ ಕ್ರೀಡೆಯಲ್ಲಿ ಭಾಗವಹಿಸಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ವಿವಿಧ ನೆರವೇರಿಸಲಿದ್ದಾರೆ.
ಪ್ರಮುಖ ಆಕರ್ಷಣೆ
ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಆಟಗಾರ ಶ್ರೀ ಸಂಜಯ್ , ಮಲೇಷಿಯಾದಲ್ಲಿ ನಡೆಯುತ್ತಿರುವ ಸ್ಟೂಡೆಂಟ್ ಏಷ್ಯನ್ ಗೇಮ್ ಆಯ್ಕೆಗೊಂಡ ಆಟಗಾರ ವಿನಯ್.ಡಿ.ಆರ್,ಮನೀಶ್ ಮಿನ್ನ ಪಡುಬಿದ್ರಿ, ಮನೋಜ್ ಹೆಜಮಾಡಿ,ಶಿವ ಬೆಳ್ತಂಗಡಿ ಅಜಯ್ ಶೆಟ್ಟಿ ಪ್ರಣಮ್ ಬೆಂಗಳೂರು ಭಾಗವಹಿಸಲಿರುವರು .
ಪತ್ರಿಕಾಗೋಷ್ಠಿಯಲ್ಲಿ ಶಂಕರ್ ಕಂಚಿನಡ್ಕ, ಕೃಷ್ಣ ಬಂಗೇರ ಕಂಚಿನಡ್ಕ,ತಾರಾನಾಥ್ ಅಮೀನ್,ನಾಗೇಶ್ಮೂಡಬಿದ್ರೆ, ಸಂತೋಷ್ ನಂಬಿಯಾರ್ ಉಪಸ್ಥಿತಿತರಿದ್ದರು
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…