ಡಿಸೆಂಬರ್ 7 ಕಂಚಿನಡ್ಕದಲ್ಲಿ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್.
ಕಾಪು: ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಭಾನ್ವಿತ ಬ್ಯಾಡ್ಮಿಂಟನ್ ಆಟಗಾರರನ್ನು ಒಳಗೊಂಡ ಮೂರನೆಯ ಆವೃತ್ತಿಯ ಹೊನಲು ಬೆಳಕಿನ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ 2019 ಪಂದ್ಯಾಟ ಡಿಸೆಂಬರ್ 7 ರಂದು ಶನಿವಾರ ಸಂಜೆ 7 ಗಂಟೆಗೆ ಕಂಚಿನಡ್ಕದ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಪದ್ಮನಾಭ ಕಂಚಿನಡ್ಕ ಹೇಳಿದರು.
ಸುಮಾರು ಹತ್ತು ಮಂದಿ ಮಾಲಕರ ತಂಡಗಳು ಈ ಕ್ರೀಡೆಯಲ್ಲಿ ಭಾಗವಹಿಸಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ವಿವಿಧ ನೆರವೇರಿಸಲಿದ್ದಾರೆ.
ಪ್ರಮುಖ ಆಕರ್ಷಣೆ
ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಆಟಗಾರ ಶ್ರೀ ಸಂಜಯ್ , ಮಲೇಷಿಯಾದಲ್ಲಿ ನಡೆಯುತ್ತಿರುವ ಸ್ಟೂಡೆಂಟ್ ಏಷ್ಯನ್ ಗೇಮ್ ಆಯ್ಕೆಗೊಂಡ ಆಟಗಾರ ವಿನಯ್.ಡಿ.ಆರ್,ಮನೀಶ್ ಮಿನ್ನ ಪಡುಬಿದ್ರಿ, ಮನೋಜ್ ಹೆಜಮಾಡಿ,ಶಿವ ಬೆಳ್ತಂಗಡಿ ಅಜಯ್ ಶೆಟ್ಟಿ ಪ್ರಣಮ್ ಬೆಂಗಳೂರು ಭಾಗವಹಿಸಲಿರುವರು .
ಪತ್ರಿಕಾಗೋಷ್ಠಿಯಲ್ಲಿ ಶಂಕರ್ ಕಂಚಿನಡ್ಕ, ಕೃಷ್ಣ ಬಂಗೇರ ಕಂಚಿನಡ್ಕ,ತಾರಾನಾಥ್ ಅಮೀನ್,ನಾಗೇಶ್ಮೂಡಬಿದ್ರೆ, ಸಂತೋಷ್ ನಂಬಿಯಾರ್ ಉಪಸ್ಥಿತಿತರಿದ್ದರು
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…