ನವದೆಹಲಿ: ಡಿ.ಕೆ.ಶಿವಕುಮಾರ್ ಅವರು ನಮ್ಮ ನಾಯಕ ಅವರಿಗೇನಾದ್ರೂ ಆದ್ರೆ ಅದಕ್ಕೆ ನೇರ ಕೇಂದ್ರ ಸರ್ಕಾರ ಹೊಣೆ ಮತ್ತು ಇಡಿ ಅಧಿಕಾರಿಗಳು ಕೂಡಾ ಕಾರಣಕರ್ತರಾಗುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಎಚ್ಚರಿಕೆ ನೀಡಿದ್ದಾರೆ.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚು ಕಡಿಮೆ ಆದ್ರೆ ಇದಕ್ಕೆ ನೇರವಾಗಿ ಕೇಂದ್ರ ಸರ್ಕಾರ ಹಾಗೂ ಅಕ್ರಮ ಹಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕಾರಣ ಎಂದರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ದಾಖಲಾಗಿರುವ ದೆಹಲಿಯ ಆರ್ಎಂಎಲ್ ಆಸ್ಪತ್ರೆಯ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಿಥುನ್ ರೈ, ಡಿ.ಕೆ.ಶಿವಕುಮಾರ್ ಅವರು ನಮ್ಮ ನಾಯಕ ಅವರಿಗೇನಾದ್ರೂ ಆದ್ರೆ ಅದಕ್ಕೆ ನೇರ ಕೇಂದ್ರ ಸರ್ಕಾರ ಹೊಣೆ ಮತ್ತು ಇಡಿ ಅಧಿಕಾರಿಗಳು ಕೂಡಾ ಕಾರಣಕರ್ತರಾಗುತ್ತಾರೆ ಎಂದು ಕಿಡಿಕಾರಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…