ಬೆಂಗಳೂರು : ಡಿ.ಕೆ.ಶಿವಕುಮಾರ್ ನನಗೆ ಗಾಡ್ ಫಾದರ್, ನನ್ನ ಉಸಿರು ಇರುವವರೆಗೂ ನಾನು ಕಾಂಗ್ರೆಸ್ ನಲ್ಲಿರುತ್ತೇನೆ. ನಾನು ಕೆಪಿಸಿಸಿ ಸದಸ್ಯ ಕೂಡ ಹೌದು. ಆದರೆ ನನ್ನನ್ನು ಉಚ್ಛಾಟನೆ ಮಾಡಿರುವುದು ನೋವು ತಂದಿದೆ ಎಂದು ಕಾಂಗ್ರೆಸ್ ನಾಯಕ ಸಲೀಂ ಹೇಳಿಕೆ ನೀಡಿದ್ದಾರೆ.
ನೀರಾವರಿ ಇಲಾಖೆಯಲ್ಲಿ ನಡೆದ ನೂರಾರು ಕೋಟಿ ಅವ್ಯವಹಾರದ ಬಗ್ಗೆ ಮಾತನಾಡುತ್ತಿದ್ದೆವು. ನಾನು ಬಿ.ವೈ. ವಿಜಯೇಂದ್ರ ಅವರ ಬಗ್ಗೆ ಮಾತನಾಡಿದ್ದೆ. ಇದೆಲ್ಲವೂ ನಾನಾಡಿದ ಮಾತಿನ ಮುಂದಿನ ಭಾಗದಲ್ಲಿ ಇದೆ. ಆದರೆ ಅರ್ಧ ಮಾತ್ರ ತೋರಿಸಲಾಗಿದೆ. ಡಿಕೆಶಿ ಮೇಲಿನ ಐಟಿ ದಾಳಿ ಬಗ್ಗೆ ನಾನೇ ಹೋರಾಟ ಕೂಡ ಮಾಡಿದ್ದೆ. ತೊದಲು ಮಾತನಾಡುತ್ತಾರೆ ಎಂಬ ವೈರಲ್ ವಿಡಿಯೋ ಬಗ್ಗೆ ಚರ್ಚೆ ಮಾಡಿದ್ದೇನೆ ಬಿಟ್ಟರೆ ಡಿಕೆಶಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಇವಾಗ ಡಿಕೆಶಿ ಅವರಿಗೆ ಮುಖ ತೋರಿಸಲು ನನಗೆ ಮುಜುಗರವಾಗುತ್ತಿದೆ ಎಂದು ಹೇಳಿದ್ದಾರೆ.
ಸಲೀಂ ಮತ್ತು ಉಗ್ರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ನಡೆದ ಘಟನೆಯಿಂದ ನಾನು ಸಾಕಷ್ಟು ನೊಂದಿದ್ದೇನೆ. ನನಗೆ ಮುಖ ತೋರಿಸಲು ಮುಜುಗರವಾಗುತ್ತಿದೆ ಎಂದು ಸಲೀಂ ಹೇಳಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…