ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಪರ್ಸಂಟೇಜ್ ಆರೋಪದ ಮಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷವೂ ಅಮಾನತು ಮಾಡಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ ” ಅಧಾರ ರಹಿತವಾಗಿ ಮಾತನಾಡಿದ ಸಲೀಂ ಅವರನ್ನು ಅಮಾನತು ಮಾಡಿದ್ದೇವೆ. ಆದರೆ ಯತ್ನಾಳ್, ವಿಶ್ವನಾಥ್, ಸುರೇಶ್ ಗೌಡ ಅವರುಗಳು ತಮ್ಮದೇ ಸರ್ಕಾರದ ವಿರುದ್ಧದ ಆರೋಪಗಳಿಗೆ ಬಿಜೆಪಿ ಪಕ್ಷವೂ ಯಾವುದೇ ಕ್ರಮ ಕೈಗೊಳ್ಳದಿರುವುದು ತಮ್ಮ ಸರ್ಕಾರದ ಭ್ರಷ್ಟಾಚಾರವನ್ನ ಒಪ್ಪಿಕೊಂಡಂತಾಗಿದೆ. ಅವರ ಆರೋಪಗಳಿಗೆ ಬಿಜೆಪಿ ಉತ್ತರಿಸಬೇಕಿದೆ ಎಂದು ಹೇಳಿದೆ.
ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದ್ದು . ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವ ವಿಚಾರ ವೈರಲ್ ಆಗಿತ್ತು. ಶಿವಮೊಗ್ಗದ ಸಾಗರ ಮೂಲದ ಸಲೀಂ. ಕಳೆದ 15 ವರ್ಷಗಳಿಂದ ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…