ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಜಾರಿ ನಿರ್ದೇಶನಾಲಯ ಅಕ್ರಮ ಹಣಕಾಸು ವ್ಯವಹಾರ ಪ್ರಕರಣದ ತನಿಖೆ ನಡೆಸಲು ಸಿಬಿಐ ನೆರವನ್ನು ಕೋರಿತ್ತು. ಇಡಿ ಮನವಿಯನ್ನು ಪರಿಗಣಿಸಿದ ಸಿಬಿಐ, ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರಕ್ಕೆ ಬರೆದಿತ್ತು. ಸಿಬಿಐ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರದ ಗೃಹ ಇಲಾಖೆಯು ಮಾಜಿ ಸಚಿವರ ಮೇಲೆ ತನಿಖೆಗೆ ಅನುಮತಿಯನ್ನು ನೀಡಿದೆ.
ಡಿ.ಕೆ.ಶಿವಕುಮಾರ್ ಅವರನ್ನು ಅಕ್ಟೋಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ನೀಡಿದ್ದಾರೆ. ಅಕ್ಟೋಬರ್ 14ಕ್ಕೆ ದೆಹಲಿಯ ಹೈಕೊರ್ಟಿನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಗೆ ನಡೆಯಲಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…