ಮೈಸೂರು: ನಾನು ಡಿ.ಕೆ.ಶಿವಕುಮಾರ್ರನ್ನ ಹಲವು ವರ್ಷದಿಂದ ನೋಡಿದ್ದೇನೆ. ಅವರು ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಯುವತಿ ಅವರ ಹೆಸರು ಹೇಳಿದ್ದಾಳೆ. ಅದನ್ನ ಬಿಟ್ಟರೆ ಬೇರೆ ಯಾವ ಗಂಭೀರ ಸಾಕ್ಷ್ಯವನ್ನೂ ಆಕೆ ನೀಡಿಲ್ಲ. ಹಾಗಾಗಿ ಏನಾಗುತ್ತದೆಂದು ನೋಡೋಣ ಎಂದರು.
ಇದನ್ನೂ ಓದಿ : ಸಿಡಿ ಪ್ರಕರಣ : ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ : ಬಸವರಾಜ ಬೊಮ್ಮಾಯಿ -Vishwanews24
ಘಟನೆಯಲ್ಲಿ ಏನೋ ಇದೆ ಅಂತ ತನಿಖೆ ಆದೇಶ ಮಾಡಲಾಗಿದೆ. ಬಂಧನ ಮಾಡಲು ಅವಕಾಶ ಇದೆಯೋ ಎಂದು ನೋಡಬೇಕು, ದೂರುದಾರರು ಬರಬೇಕು. ಇವೆಲ್ಲವನ್ನು ನೋಡಿಕೊಂಡು ನಾವು ಮಾತನಾಡಬೇಕಿದೆ ಎಂದರು.
ಈ ಘಟನೆಯಲ್ಲಿ ನರೇಶ್ ಗೊತ್ತಿಲ್ಲ ಎಂದು ಹೇಳೋಕಾಗೋಲ್ಲ. ಆಕೆ ಮಾತನಾಡಿರೋದು, ಡಿಕೆಶಿಯೂ ಹೇಳಿರೋದನ್ನು ಕೇಳಿದ್ದೇವೆ. ಆದರೆ ನರೇಶ್ ಬೇರೆ ಕಥೆ ಹೇಳುತ್ತಿದ್ದಾರೆ ಎಂದು ಮಾಧುಸ್ವಾಮಿ ಹೇಳಿದರು.
ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…