ಮೈಸೂರು: ನಾನು ಡಿ.ಕೆ.ಶಿವಕುಮಾರ್ರನ್ನ ಹಲವು ವರ್ಷದಿಂದ ನೋಡಿದ್ದೇನೆ. ಅವರು ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಯುವತಿ ಅವರ ಹೆಸರು ಹೇಳಿದ್ದಾಳೆ. ಅದನ್ನ ಬಿಟ್ಟರೆ ಬೇರೆ ಯಾವ ಗಂಭೀರ ಸಾಕ್ಷ್ಯವನ್ನೂ ಆಕೆ ನೀಡಿಲ್ಲ. ಹಾಗಾಗಿ ಏನಾಗುತ್ತದೆಂದು ನೋಡೋಣ ಎಂದರು.
ಇದನ್ನೂ ಓದಿ : ಸಿಡಿ ಪ್ರಕರಣ : ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ : ಬಸವರಾಜ ಬೊಮ್ಮಾಯಿ -Vishwanews24
ಘಟನೆಯಲ್ಲಿ ಏನೋ ಇದೆ ಅಂತ ತನಿಖೆ ಆದೇಶ ಮಾಡಲಾಗಿದೆ. ಬಂಧನ ಮಾಡಲು ಅವಕಾಶ ಇದೆಯೋ ಎಂದು ನೋಡಬೇಕು, ದೂರುದಾರರು ಬರಬೇಕು. ಇವೆಲ್ಲವನ್ನು ನೋಡಿಕೊಂಡು ನಾವು ಮಾತನಾಡಬೇಕಿದೆ ಎಂದರು.
ಈ ಘಟನೆಯಲ್ಲಿ ನರೇಶ್ ಗೊತ್ತಿಲ್ಲ ಎಂದು ಹೇಳೋಕಾಗೋಲ್ಲ. ಆಕೆ ಮಾತನಾಡಿರೋದು, ಡಿಕೆಶಿಯೂ ಹೇಳಿರೋದನ್ನು ಕೇಳಿದ್ದೇವೆ. ಆದರೆ ನರೇಶ್ ಬೇರೆ ಕಥೆ ಹೇಳುತ್ತಿದ್ದಾರೆ ಎಂದು ಮಾಧುಸ್ವಾಮಿ ಹೇಳಿದರು.
ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…