ಮೈಸೂರು: ನಾನು ಡಿ.ಕೆ.ಶಿವಕುಮಾರ್ರನ್ನ ಹಲವು ವರ್ಷದಿಂದ ನೋಡಿದ್ದೇನೆ. ಅವರು ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಯುವತಿ ಅವರ ಹೆಸರು ಹೇಳಿದ್ದಾಳೆ. ಅದನ್ನ ಬಿಟ್ಟರೆ ಬೇರೆ ಯಾವ ಗಂಭೀರ ಸಾಕ್ಷ್ಯವನ್ನೂ ಆಕೆ ನೀಡಿಲ್ಲ. ಹಾಗಾಗಿ ಏನಾಗುತ್ತದೆಂದು ನೋಡೋಣ ಎಂದರು.
ಇದನ್ನೂ ಓದಿ : ಸಿಡಿ ಪ್ರಕರಣ : ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ : ಬಸವರಾಜ ಬೊಮ್ಮಾಯಿ -Vishwanews24
ಘಟನೆಯಲ್ಲಿ ಏನೋ ಇದೆ ಅಂತ ತನಿಖೆ ಆದೇಶ ಮಾಡಲಾಗಿದೆ. ಬಂಧನ ಮಾಡಲು ಅವಕಾಶ ಇದೆಯೋ ಎಂದು ನೋಡಬೇಕು, ದೂರುದಾರರು ಬರಬೇಕು. ಇವೆಲ್ಲವನ್ನು ನೋಡಿಕೊಂಡು ನಾವು ಮಾತನಾಡಬೇಕಿದೆ ಎಂದರು.
ಈ ಘಟನೆಯಲ್ಲಿ ನರೇಶ್ ಗೊತ್ತಿಲ್ಲ ಎಂದು ಹೇಳೋಕಾಗೋಲ್ಲ. ಆಕೆ ಮಾತನಾಡಿರೋದು, ಡಿಕೆಶಿಯೂ ಹೇಳಿರೋದನ್ನು ಕೇಳಿದ್ದೇವೆ. ಆದರೆ ನರೇಶ್ ಬೇರೆ ಕಥೆ ಹೇಳುತ್ತಿದ್ದಾರೆ ಎಂದು ಮಾಧುಸ್ವಾಮಿ ಹೇಳಿದರು.
ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…