ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಹುನಿರೀಕ್ಷಿತ “ಆತ್ಮ ಚರಿತ್ರೆ’ ಕುರಿತ ಪುಸ್ತಕ ಡಿ.13ಕ್ಕೆ ನವದೆಹಲಿಯಲ್ಲಿ ಬಿಡುಗಡೆಯಾಗಲಿದೆ.
ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಬರೆದಿರುವ ಈ ಪುಸ್ತಕದಲ್ಲಿ ದೇವೇಗೌಡರ ವೈಯಕ್ತಿಕ ಹಾಗೂ ರಾಜಕೀಯ ಜೀವನದ ಏಳುಬೀಳುಗಳು, ರಾಜಕೀಯ ಸಂಕೀರ್ಣ ಕಾಲದಲ್ಲಿ ಅವರು ಕೈಗೊಂಡ ನಿರ್ಣಯಗಳು, ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಅವರು ಆಯಾ ಸಂದರ್ಭಕ್ಕೆ ತಾಳಿದ ನಿಲುವು, ಮುಖ್ಯಮಂತ್ರಿಯಿಂದ ಪ್ರಧಾನಿ ಹುದ್ದೆಗೆ ಏರಿದ ರಾಜಕೀಯ ಹಾದಿ ಕುರಿತ ವಿಚಾರಗಳು ಇವೆ.
ದೆಹಲಿಯಲ್ಲಿ ನಡೆಯುವ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸುಪ್ರೀಂಕೋರ್ಟ್ನ ಖ್ಯಾತ ಹಿರಿಯ ನ್ಯಾಯವಾದಿ ಫಾಲಿ ಎಸ್. ನಾರಿಮನ್ ಒಪ್ಪಿಕೊಂಡಿದ್ದು, ರಾಜಕೀಯ ಹಾಗೂ ಇತರ ಕ್ಷೇತ್ರಗಳ ಗಣ್ಯಮಾನ್ಯರು ಆತ್ಮ ಚರಿತ್ರೆಯ ಬಿಡುಗಡೆಗೆ ಸಾಕ್ಷಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…