Featured

ಡಿ.15ರಿಂದ ಅಂತರರಾಷ್ಟ್ರೀಯ ವಿಮಾನ ಸೇವೆಗಳು ಪುನರಾರಂಭ – Vishwanews24

ಡಿ.15ರಿಂದ ಅಂತರರಾಷ್ಟ್ರೀಯ ವಿಮಾನ ಸೇವೆಗಳು ಪುನರಾರಂಭ – Vishwanews24

ನವದೆಹಲಿ : ಅಂತರರಾಷ್ಟ್ರೀಯ ವಿಮಾನಗಳ ಸೇವೆ 21 ತಿಂಗಳ ಬಳಿಕ ದೇಶದಲ್ಲಿ ಆರಂಭವಾಗುತ್ತಿದ್ದು, ಡಿಸೆಂಬರ್‌ 15ರಿಂದ ನಿಗದಿತ ವಿಮಾನಗಳ ಹಾರಾಟ ನಡೆಯಲಿದೆ ಎಂದು ನಾಗರಿಕ ವಿಮಾನಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷ ಮಾರ್ಚ್‌ 23ರಿಂದ ಕೊರೊನಾ ಹಿನ್ನಲೆಯಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸೇವೆಗಳನ್ನು ನಿಷೇಧಿಸಲಾಗಿತ್ತು. ಕಳೆದ ವರ್ಷ ಜುಲೈನಿಂದ ಸುಮಾರು 28 ರಾಷ್ಟ್ರಗಳೊಂದಿಗೆ ಏರ್‌ ಬಬಲ್‌ ವ್ಯವಸ್ಥೆಯೊಂದಿಗೆ ವಿಶೇಷ ಪ್ರಯಾಣಿಕ ವಿಮಾನಗಳ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇನ್ನು ಭಾರತದಿಂದ ಪ್ರಯಾಣಿಸುವ ಮತ್ತು ವಿದೇಶದಿಂದ ಇಲ್ಲಿಗೆ ಬರುವ ಅಂತರರಾಷ್ಟ್ರೀಯ ನಾಗರಿಕ ವಿಮಾನ ಸೇವೆಗಳನ್ನು ಪುನರಾರಂಭಿಸುವ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳನ್ನು ಸಂಪರ್ಕಿಸಿ ಪರಿಶೀಲನೆಗೆ ಒಳಪಡಿಸಲಾಗಿದೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

1 hour ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

4 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

4 hours ago