ಬೆಳಗಾವಿ: ವಿಧಾನಪರಿಷತ್ ಸಭಾಪತಿ ಚುನಾವಣೆ ಡಿಸೆಂಬರ್ 21ಕ್ಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಗಾವಿಯ ವಿಧಾನಪರಿಷತ್ ನ ಸಭಾಂಗಣದ ಬಳಿ ಬಿಜೆಪಿ ಸದಸ್ಯರ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬಸವರಾಜ ಹೊರಟ್ಟಿ ಸೇರಿ ಬಿಜೆಪಿಯ ಎಲ್ಲಾ ಸದಸ್ಯರು ಭಾಗಿಯಾಗಿದ್ದರು. ನಾಳೆ ಮಧ್ಯಾಹ್ನ 2 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇರಲಿದೆ.ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ.ಬೆಳಗಾವಿ ಅಧಿವೇಶನದಲ್ಲಿ ಡಿಸೆಂಬರ್ 21ರಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಬಸವರಾಜ ಹೊರಟ್ಟಿಯವರು ನಾಳೆ ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…