Featured

ಡಿ.21ರಂದು ಸಮೀಪದಲ್ಲಿ ಗೋಚರಿಸಲಿವೆ ಗುರು ಹಾಗೂ ಶನಿ ಗ್ರಹ  – Vishwanews24

ಡಿ.21ರಂದು ಸಮೀಪದಲ್ಲಿ ಗೋಚರಿಸಲಿವೆ ಗುರು ಹಾಗೂ ಶನಿ ಗ್ರಹ  – Vishwanews24

ಉಡುಪಿ: ಸೌರವ್ಯೂಹದ ಎರಡು ಬೃಹತ್ ಗ್ರಹಗಳಾದ ಗುರು ಮತ್ತು ಶನಿ ಡಿಸೆಂಬರ್‌ ತಿಂಗಳಿನಲ್ಲಿ ಬಹಳ ಸಮೀಪವಿದ್ದಂತೆ ಕಾಣುತ್ತವೆ. ಸಂಜೆಯ ಪಶ್ಚಿಮ ಆಕಾಶದಲ್ಲಿ ಜೋಡಿ ಗ್ರಹಗಳು ಆಕರ್ಷಣೀಯವಾಗಿ ಕಾಣುತ್ತವೆ ಎಂದು ಪೂರ್ಣಪ್ರಜ್ಞ ಅಮೆಚೂರ್‌ ಆಸ್ಟ್ರೋನಾಮರ್ಸ್‌ ಕ್ಲಬ್‌ನ ಸಂಸ್ಥಾಪಕ ಸಹ ಸಂಚಾಲಕ ಡಾ.ಎ.ಪಿ.ಭಟ್ ತಿಳಿಸಿದ್ದಾರೆ.

ಗುರುಗ್ರಹವು ಸೂರ್ಯನನ್ನು ಒಮ್ಮೆ ಸುತ್ತಲು 11.9 ವರ್ಷ ಬೇಕಾಗುತ್ತದೆ. ಶನಿಗ್ರಹಕ್ಕೆ 29.5 ವರ್ಷಗಳು ಬೇಕಾಗುತ್ತದೆ. ಪ್ರತಿ 20 ವರ್ಷಕ್ಕೊಮ್ಮೆ ಈ ಎರಡು ಗ್ರಹಗಳು ಸಮೀಪದಲ್ಲಿ ಕಾಣುತ್ತವೆಯಾದರೂ ಈ ಸಲ ಹೆಚ್ಚು ಸಮೀಪದಲ್ಲಿ ಕಾಣುತ್ತಿವೆ. ಡಿಸೆಂಬರ್‌ನಲ್ಲಿ ಎರಡೂ ಗ್ರಹಗಳು ಪ್ರತಿದಿನ ಹತ್ತಿರಕ್ಕೆ ಬಂದು 21ರಂದು ಕನಿಷ್ಠ ಅಂತರಕ್ಕೆ ಬರಲಿವೆ.

ಹಿಂದೆ 1,226, ಮಾರ್ಚ್ 4ರಂದು ಗುರು ಹಾಗೂ ಶನಿ ತೀರಾ ಹತ್ತಿರಕ್ಕೆ ಬಂದಿದ್ದವರು. ಮುಂದೆ, 2,080 ಹಾಗೂ 2,400ರಲ್ಲಿ ಈ ಗ್ರಹಮಗಳು ಮತ್ತೆ ಸಮೀಪದಲ್ಲಿ ಕಾಣಲಿವೆ. ಇದೊಂದು ಅಪರೂಪದ ಆಕಾಶದ ವಿದ್ಯಮಾನ ಎಂದು ಎ.ಪಿ.ಭಟ್ ತಿಳಿಸಿದ್ದಾರೆ.

ಗುರು ಗ್ರಹವು ಭೂಮಿಯಿಂದ ಸುಮಾರು 89 ಕೋಟಿ ಕಿ.ಮೀ. ದೂರದಲ್ಲಿದೆ. ಶನಿ ಗ್ರಹವು ಗುರು ಗ್ರಹದಿಂದ ಅಷ್ಟೇ ಆಳದಲ್ಲಿದೆ. ಅಂದರೆ ಭೂಮಿಯಿಂದ ಸುಮಾರು 159 ಕೋಟಿ ಕಿ.ಮೀ. ದೂರದಲ್ಲಿದೆ. ಆದರೂ, ಭೂಮಿಯಿಂದ ನೋಡುವಾಗ ಸಮೀಪ ಬಂದಂತೆ ಭಾಸವಾಗುತ್ತವೆ. ಇದೂ ಆಕಾಶದಲ್ಲಿ ನಡೆಯುವ ಚಮತ್ಕಾರ. ಖಗೋಳ ಆಸಕ್ತರು ಇದನ್ನು ನೋಡಿ ಆನಂದಿಸಬೇಕು ಎನ್ನುತ್ತಾರೆ ಎ.ಪಿ.ಭಟ್ ಅವರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago