ಉಡುಪಿ :ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ೯೬ ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಇದರಜಂಟಿಆಶ್ರಯದಲ್ಲಿಉಡುಪಿ ಜಿಲ್ಲಾಆಸ್ಪತ್ರೆಯ ಸಹಯೋಗದೊಂದಿಗೆತಾ. ೨೫-೧೨-೨೦೨೦ನೇ ಶುಕ್ರವಾರ ಬೆಳಿಗ್ಗೆ ೯.೦೦ರಿಂದ ಮಧ್ಯಾಹ್ನ೨.೦೦ರವರೆಗೆಜಿಲ್ಲಾ ಬಿಜೆಪಿ ಕಛೇರಿಯಲ್ಲಿ‘ಬೃಹತ್ರಕ್ತದಾನ ಶಿಬಿರ’ವನ್ನು ಆಯೋಜಿಸಲಾಗಿದೆಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದಕುಯಿಲಾಡಿ ಸುರೇಶ್ ನಾಯಕ್ ಹಾಗೂ ವೈದ್ಯಕೀಯ ಪ್ರಕೋಷ್ಠದ ಸಂಚಾಲಕರಾದಡಾ. ಪ್ರದೀಪ್ ವರ್ಣೇಕರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ರಕ್ತದಾನ ಶಿಬಿರದಲ್ಲಿ ಸುಮಾರು೧೨೫ಯುನಿಟ್ರಕ್ತ ಸಂಗ್ರಹದಗುರಿ ಹೊಂದಲಾಗಿದ್ದು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂಧುರಕ್ತದಾನ ಮಾಡಿ ಶಿಬಿರವನ್ನು ಯಶಸ್ವಿಗೊಳಿಸುವಂತೆ ಅವರು ವಿನಂತಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…