Featured

ಡಿ. 5ರಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ -Vishwanews24

ಡಿ. 5ರಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ -Vishwanews24

ಕಾರ್ಕಳ : ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಡಿ. 5ರಂದು ಜರಗಲಿದೆ. ಬೆಳಿಗ್ಗೆ 7 ಗಂಟೆಗೆ ಪ್ರಾರ್ಥನೆ, ಬಳಿಕ ಶ್ರೀ ಶ್ರೀನಿವಾಸ ಹಾಗೂ ಶ್ರೀ ವೆಂಕಟರಮಣ ದೇವರು ವನಕ್ಕೆ ಹೊರಡುವ ಉತ್ಸವ ನಡೆಯಲಿದೆ.

ಸರಕಾರದ ಕೋವಿಡ್‌ ನಿಯಮ ಉಲ್ಲಂಘನೆ ಆಗದಂತೆ ಕಾರ್ಯಕ್ರಮ ನಡೆಯಲಿದೆ. ಫಲ ಕಾಣಿಕೆ ಸಮರ್ಪಿಸುವವರು ಪ್ರಾಥಃಕಾಲ 7. ರೊಳಗೆ ಸಮರ್ಪಿಸಬೇಕು ಮತ್ತು ಉತ್ಸವ ಆರಂಭವಾಗಿ ಒಳಗಿನ ಪ್ರದಕ್ಷಿಣೆಯಲ್ಲಿ ಉರುಳು ಸೇವೆಗೆ ಅವಕಾಶವಿಲ್ಲ. ಉತ್ಸವದ ಕಾಲದಲ್ಲಿ ದೇವರಿಗೆ ಆರತಿ ಸಮರ್ಪಿಸಲು ಅವಕಾಶವಿರುವುದಿಲ್ಲ (ಇದರ ಬಾಪ್ತು ಬತ್ತಿ, ಎಣ್ಣೆಯನ್ನು ದೇವಳಕ್ಕೆ ಸಮರ್ಪಿಸಬಹುದು).

ಪೂರ್ವಾಹ್ನರಿಂದ ಸಯಂಕಾಲದವರೆಗೆ ದೇವರ ದರ್ಶನ ಮತ್ತು ವನಭೋಜನ ಪ್ರಸಾದ ಪಡೆಯುವುದು. ಸಾಯಂಕಾಲ ವನದಿಂದ ಮಣ್ಣಗೋಪುರಕ್ಕೆ ಹೊರಡುವುದು, ಮಣ್ಣಗೋಪುರದಲ್ಲಿ ದೇವರಿಗೆ ಪೂಜೆ (ದರ್ಶನದ ಯಾ ಹಣ್ಣ ಕಾಯಿ ಸಮರ್ಪಿಸಲು ಯಾರಿಗೂ ಅವಕಾಶವಿಲ್ಲ) ಸಾಯಂಕಾಲ ರಾಜೋಪಚಾರ ಪೂಜೆಯ ಬಳಿಕ ಮಣ್ಣ ಗೋಪುರದಿಂದ ದೇವಳಕ್ಕೆ ಉತ್ಸವ ಹೊರಡುವುದು. ಆಯಾ ಗುರ್ಜಿ ಸೇವೆಯ ಸ್ಥಾನದಲ್ಲಿ ಕೇವಲ ಗುರ್ಜಿಸೇವಾದಾರರಿಗೆ ಪ್ರಸಾದ. ದೇವಳಕ್ಕೆ ತಲುಪಿದ ಬಳಿಕ ಆವರಣದೊಳಗೆ ಆಗುವ ಎಲ್ಲ ಕಾರ್ಯಕ್ರಮಗಳು ಯಥಾ ಪ್ರಕಾರ ಜರುಗುವುದು ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

9 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

13 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

14 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

14 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

15 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

15 hours ago