Featured

ಡಿ. 5ರಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ -Vishwanews24

ಡಿ. 5ರಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ -Vishwanews24

ಕಾರ್ಕಳ : ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಡಿ. 5ರಂದು ಜರಗಲಿದೆ. ಬೆಳಿಗ್ಗೆ 7 ಗಂಟೆಗೆ ಪ್ರಾರ್ಥನೆ, ಬಳಿಕ ಶ್ರೀ ಶ್ರೀನಿವಾಸ ಹಾಗೂ ಶ್ರೀ ವೆಂಕಟರಮಣ ದೇವರು ವನಕ್ಕೆ ಹೊರಡುವ ಉತ್ಸವ ನಡೆಯಲಿದೆ.

ಸರಕಾರದ ಕೋವಿಡ್‌ ನಿಯಮ ಉಲ್ಲಂಘನೆ ಆಗದಂತೆ ಕಾರ್ಯಕ್ರಮ ನಡೆಯಲಿದೆ. ಫಲ ಕಾಣಿಕೆ ಸಮರ್ಪಿಸುವವರು ಪ್ರಾಥಃಕಾಲ 7. ರೊಳಗೆ ಸಮರ್ಪಿಸಬೇಕು ಮತ್ತು ಉತ್ಸವ ಆರಂಭವಾಗಿ ಒಳಗಿನ ಪ್ರದಕ್ಷಿಣೆಯಲ್ಲಿ ಉರುಳು ಸೇವೆಗೆ ಅವಕಾಶವಿಲ್ಲ. ಉತ್ಸವದ ಕಾಲದಲ್ಲಿ ದೇವರಿಗೆ ಆರತಿ ಸಮರ್ಪಿಸಲು ಅವಕಾಶವಿರುವುದಿಲ್ಲ (ಇದರ ಬಾಪ್ತು ಬತ್ತಿ, ಎಣ್ಣೆಯನ್ನು ದೇವಳಕ್ಕೆ ಸಮರ್ಪಿಸಬಹುದು).

ಪೂರ್ವಾಹ್ನರಿಂದ ಸಯಂಕಾಲದವರೆಗೆ ದೇವರ ದರ್ಶನ ಮತ್ತು ವನಭೋಜನ ಪ್ರಸಾದ ಪಡೆಯುವುದು. ಸಾಯಂಕಾಲ ವನದಿಂದ ಮಣ್ಣಗೋಪುರಕ್ಕೆ ಹೊರಡುವುದು, ಮಣ್ಣಗೋಪುರದಲ್ಲಿ ದೇವರಿಗೆ ಪೂಜೆ (ದರ್ಶನದ ಯಾ ಹಣ್ಣ ಕಾಯಿ ಸಮರ್ಪಿಸಲು ಯಾರಿಗೂ ಅವಕಾಶವಿಲ್ಲ) ಸಾಯಂಕಾಲ ರಾಜೋಪಚಾರ ಪೂಜೆಯ ಬಳಿಕ ಮಣ್ಣ ಗೋಪುರದಿಂದ ದೇವಳಕ್ಕೆ ಉತ್ಸವ ಹೊರಡುವುದು. ಆಯಾ ಗುರ್ಜಿ ಸೇವೆಯ ಸ್ಥಾನದಲ್ಲಿ ಕೇವಲ ಗುರ್ಜಿಸೇವಾದಾರರಿಗೆ ಪ್ರಸಾದ. ದೇವಳಕ್ಕೆ ತಲುಪಿದ ಬಳಿಕ ಆವರಣದೊಳಗೆ ಆಗುವ ಎಲ್ಲ ಕಾರ್ಯಕ್ರಮಗಳು ಯಥಾ ಪ್ರಕಾರ ಜರುಗುವುದು ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago