ಉಡುಪಿ: ಡಿ. 8 ರಂದು ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಕನ್ನಡ ಪರ ಸಂಘಟನೆಗಳು ಈ ಭಾರತ್ ಬಂದ್ ಗೆ ಬೆಂಬಲ ನೀಡಲ್ಲ ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಪ್ರವೀಣ್ ಶೆಟ್ಟಿ ಕೊರೋನಾ ಸಂಕಟದಿಂದ ಜನತೆ ಅತೀವ ತೊಂದರೆಯಲ್ಲಿದ್ದಾರೆ. ರಾಜ್ಯದ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದಾರೆ.
ಆರ್ಥಿಕ ಮುಗ್ಗಟ್ಟಿನಿಂದ ಸಾಕಷ್ಟು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಾರು, ಆಟೋ ಚಾಲಕರು ಬೀದಿಗೆ ಬಂದಿದ್ದಾರೆ. ಶನಿವಾರ ಕನ್ನಡಪರ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ಕೊಟ್ಟಿದ್ದರು.
ಜನರು ಸಮಸ್ಯೆಯಲ್ಲಿರುವಾಗ ಮತ್ತೆ ಮತ್ತೆ ಬಂದ್ ಗೆ ಕರೆ ನೀಡುವುದು ಸರಿಯಲ್ಲ. ರೈತರ ಹೋರಾಟಕ್ಕೆ ಸದಾಕಾಲ ನಮ್ಮ ಬೆಂಬಲವಿದೆ. ಯಾವುದೇ ಕಾರಣಕ್ಕೂ ಡಿ. 8 ರ ಭಾರತ್ ಬಂದ್ ಗೆ ಬೆಂಬಲವಿಲ್ಲ ಎಂದು ಹೇಳಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…