ಬೆಂಗಳೂರು : ರಾಜ್ಯದಲ್ಲಿ ಸದ್ಯ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಈ ನಡುವೆ ಸೋಂಕು ಸಂಪೂರ್ಣ ಹತೋಟಿಗೆ ತರಲು ಸರಕಾರ ವಿವಿಧ ರೀತಿಯಲ್ಲಿ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ರೂಲ್ಸ್ ಮತ್ತಷ್ಟು ಟೈಟ್ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ಅಲ್ಲಿಂದ ರಾಜ್ಯಕ್ಕೆ ಆಗಮಿಸುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಎಂದು ರಾಜ್ಯ ಸರಕಾರ ಘೊಷಿಸಿದೆ. ಈ ನಡುವೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿಲ್ಲದೇ ಇದ್ದಲ್ಲಿ, 2 ಡೋಸ್ ಲಸಿಕೆ ಪಡೆದುಕೊಂಡಿರಬೇಕು. ಇದರ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕೆಂದು ಸರಕಾರ ಸ್ಪಷ್ಟಪಡಿಸಿದೆ.
ಇನ್ನು 2 ಡೋಸ್ ಲಸಿಕೆ ಪಡೆದುಕೊಂಡ ಬಳಿಕ ಪ್ರಯಾಣದ ಸಂದರ್ಭದಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರಿಗೆ, ರ್ಯಾಂಡಮ್ ಪರೀಕ್ಷೆಗೆ ಸರಕಾರ ಸೂಚಿಸಿದೆ. ಹಾಗೂ ಈ ಪರೀಕ್ಷೆಯಲ್ಲಿ ನೆಗೆಟಿವ್ ಬಂದಲ್ಲಿ ಮಾತ್ರವೇ ಸಂಚಾರಕ್ಕೆ ಅನುವು ಮಾಡಲಾಗುವುದೆಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…