ಬೆಂಗಳೂರು : ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಬಿ.ಎಸ್.ವೈ ಖಡಕ್ ಆಗಿ ಹೇಳಿದ್ದಾರೆ. ಇದಲ್ಲದೆ ರಾಜ್ಯ ಸದ್ಯ ಮಾದಕ ವಸ್ತುಗಳ ಜಾಲಕ್ಕೆ ತಕ್ಕ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
ಸ್ಯಾಂಡಲವುಡನ ಹಲವರು ಸೇರಿದಂತೆ ಅತಿಗಣ್ಯರ ವಲಯದಲ್ಲಿ ಆತಂಕ ಸೃಷ್ಟಿಸಿರುವ ಮಾದಕ ದ್ರವ್ಯ ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ಸಿಎಂ ಮೌನ ಮುರಿದಿದ್ದು ಪ್ರಕರಣದಲ್ಲಿ ಭಾಗಿಯಾಗಿರುವ ಯಾರೇ ಆಗಲಿ ಅವರಿಗೆ ರಕ್ಷಣೆ ಇಲ್ಲದೆ ಸಮರ್ಪಕ ತನಿಖೆಗೆ ಆದೇಪಿಸಲಾಗುವುದು ಎಂದಿದ್ದಾರೆ.
ಡ್ರಗ್ಸ್ ದಂಧೆ ವಿರುದ್ಧ ದೇಶದಲ್ಲಿ ಮೊದಲ ಇಷ್ಟು ಕೊಟ್ಟು ನಿಟ್ಟಿನ ಕ್ರಮ ಜಾರಿಗೆ ತಂದಿದ್ದು ಡ್ರಗ್ಸ್ ಪರಿಣಾಮ ಯುವಕರು ವಿದ್ಯಾರ್ಥಿಗಳ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮ ಅಂತ್ಯವಾಗಬೇಕು. ಈ ವಿಷಯದಲ್ಲಿ ಸರ್ಕಾರ ಅವಶ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…