Featured

ಡ್ರಗ್ಸ್ ಪ್ರಕರಣ: ಆರ್ಯನ್‌ ಖಾನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆ ಮುಂದೂಡಿಕೆ : ಬಾಂಬೆ ಹೈಕೋರ್ಟ್ – Vishwanews24

ಡ್ರಗ್ಸ್ ಪ್ರಕರಣ: ಆರ್ಯನ್‌ ಖಾನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆ ಮುಂದೂಡಿಕೆ : ಬಾಂಬೆ ಹೈಕೋರ್ಟ್ – Vishwanews24

ಮುಂಬೈ : ಡ್ರಗ್ಸ್‌ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ಬಾಲಿವುಡ್‌ ನಟ ಶಾರೂಕ್‌ ಖಾನ್ ಪುತ್ರ ಆರ್ಯನ್‌ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ.

ತುರ್ತು ವಿಚಾರಣೆಗೆ ಕೋರಿ ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನಶಿಂಧೆ ಅವರುನ್ಯಾಯಮೂರ್ತಿ ಎನ್. ಡಬ್ಲ್ಯು.ಸಾಂಬ್ರೆ ಅವರ ಏಕ ಸದಸ್ಯ ಪೀಠದ ಎದುರು ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ವೇಳೆ ಎನ್‌ಸಿಬಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ಆರೋಪಿಯನ್ನು ವಿಚಾರಣೆ ನಡೆಸಲು ಮುಂದಿನವಾರದವರೆಗೆ ಸಮಯಾವಕಾಶ ಕೋರಿದರು. ಹೀಗಾಗಿ ನ್ಯಾಯಮೂರ್ತಿ ಸಾಂಬ್ರೆ ಅವರು ಅರ್ಜಿ ವಿಚಾರಣೆಯನ್ನು ಅ.26ಕ್ಕೆ ಮುಂದೂಡಿದ್ದಾರೆ.

ಇನ್ನು ಅದೇ ದಿನ ಈ ಪಕ್ರಣದಲ್ಲಿ ಸಹ ಆರೋಪಿಯಾಗಿರುವ ಮುನ್ಮುನ್ ಧಮೇಚಾ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಲಿದೆ.

ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯವರು ಬುಧವಾರ ಸಂಜೆ ಆರ್ಯನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಆರೋಪಿ ಪರ ವಕೀಲರು ಅಂದು ಸಂಜೆಯೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

Vishwa News 24

Recent Posts

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 hour ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 hour ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 hour ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 hours ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

2 hours ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

22 hours ago