ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಇತಿಹಾಸದಲ್ಲಿಯೇ ಈ ರೀತಿ ಯಾರೂ ಕ್ರಮ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ವಿಚಾರದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕೆಲವರ ಬಣ್ಣ ಈಗ ಬಯಲಾಗ್ತಿದೆ. ಹಿಂದಿನ ಸರ್ಕಾರ ಕಣ್ಮುಚ್ಚಿ ಕುಳಿತಿತ್ತು. ದೇಶದ ಇತಿಹಾಸದಲ್ಲಿ ಯಾರೂ ಕೂಡ ಈ ರೀತಿ ಕ್ರಮ ಕೈಗೊಂಡಿರಲಿಲ್ಲ. ಸಿಸಿಬಿ ತನಿಖೆ ಮಾಡ್ತಿದೆ. ಎಲ್ಲರ ಬಣ್ಣ ಬಯಲಾಗುತ್ತೆ ಎಂದು ತಿಳಿಸಿದರು.
ಡ್ರಗ್ಸ್ ಕೇಸ್ ಸಂಬಂಧ ತನಿಖೆ ಆಗ್ತಿದೆ. ಇದರಲ್ಲಿ ಯಾರನ್ನೂ ಸೇವ್ ಮಾಡುವ ಪ್ರಶ್ನೆಯೇ ಇಲ್ಲ. ದೇಶದ ಇತಿಹಾಸದಲ್ಲಿ ಕಳೆದ 10 ವರ್ಷಗಳಿಂದ ಈ ರೀತಿಯ ಘಟನೆ ನಡೆಯುತ್ತಿದ್ದರೂ ಹಿಂದಿನ ಸರ್ಕಾರಗಳು ಏನು ಕ್ರಮಗಳನ್ನು ಕೈಗೊಳ್ಳದೇ ಕೈಕಟ್ಟಿ ಕುಳಿತಿದ್ದವು. ಆದರೆ ಈ ಸಾರಿ ನಾವು ಆ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿಸ್ತಿದ್ದೇವೆ ಎಂದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…