ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಇತಿಹಾಸದಲ್ಲಿಯೇ ಈ ರೀತಿ ಯಾರೂ ಕ್ರಮ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ವಿಚಾರದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕೆಲವರ ಬಣ್ಣ ಈಗ ಬಯಲಾಗ್ತಿದೆ. ಹಿಂದಿನ ಸರ್ಕಾರ ಕಣ್ಮುಚ್ಚಿ ಕುಳಿತಿತ್ತು. ದೇಶದ ಇತಿಹಾಸದಲ್ಲಿ ಯಾರೂ ಕೂಡ ಈ ರೀತಿ ಕ್ರಮ ಕೈಗೊಂಡಿರಲಿಲ್ಲ. ಸಿಸಿಬಿ ತನಿಖೆ ಮಾಡ್ತಿದೆ. ಎಲ್ಲರ ಬಣ್ಣ ಬಯಲಾಗುತ್ತೆ ಎಂದು ತಿಳಿಸಿದರು.
ಡ್ರಗ್ಸ್ ಕೇಸ್ ಸಂಬಂಧ ತನಿಖೆ ಆಗ್ತಿದೆ. ಇದರಲ್ಲಿ ಯಾರನ್ನೂ ಸೇವ್ ಮಾಡುವ ಪ್ರಶ್ನೆಯೇ ಇಲ್ಲ. ದೇಶದ ಇತಿಹಾಸದಲ್ಲಿ ಕಳೆದ 10 ವರ್ಷಗಳಿಂದ ಈ ರೀತಿಯ ಘಟನೆ ನಡೆಯುತ್ತಿದ್ದರೂ ಹಿಂದಿನ ಸರ್ಕಾರಗಳು ಏನು ಕ್ರಮಗಳನ್ನು ಕೈಗೊಳ್ಳದೇ ಕೈಕಟ್ಟಿ ಕುಳಿತಿದ್ದವು. ಆದರೆ ಈ ಸಾರಿ ನಾವು ಆ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿಸ್ತಿದ್ದೇವೆ ಎಂದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…