ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೀ ಯೂರಿನ್ ಹಾಗೂ ರಕ್ತ ಪರೀಕ್ಷೆ ನಡೆಸಿದರೆ ಸಾಲದು. ಹೇರ್ ಫೋಲಿಕಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಪ್ರಕರಣ ಸಂಬಂಧ ಯಾರನ್ನು ವಿಚಾರಣೆಗೆ ಕರೆದಿದ್ದೀರೋ ಅವರಿಗೆ ಯಾವುದೇ ರೀತಿಯ ಭಯ ಹುಟ್ಟಿಲ್ಲ. ಕೊರೊನಾ ಎರಡನೇ ಅಲೆಯ ಬಳಿಕ ಅವರು ಮತ್ತೆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.
ನಾನು ಈ ಹಿಂದೆ ಹೇಳಿದಂತೆ ಇದೊಂದು ಇಡೀ ಕರ್ನಾಟಕದ ಇತಿಹಾಸದಲ್ಲಿಯೇ ದೊಡ್ಡ ಸ್ಕ್ಯಾಮ್ ಆಗಿದೆ. ರಾಜಕೀಯ, ಸಮಾಜ, ಯುವಕ ಹಾಗೂ ಚಿತ್ರರಂಗದ ಆ್ಯಂಗಲ್ ಗಳಿವೆ. ಹೀಗಾಗಿ ನೀವು ಕಳಿಸಿರುವವ ಸಂದೇಶದಿಂದ ಯಾರಿಗೂ ಭಯ ಇಲ್ಲ. ಇಂದಿಗೂ ಕೋಟ್ಯಂತರ ರೂ. ಡ್ರಗ್ಸ್ ಕರ್ನಾಟಕ ಮಾತ್ರವಲ್ಲದೇ ಅದರಲ್ಲೂ ಬೆಂಗಳೂರಿನಲ್ಲಿ ಡಂಪ್ ಆಗುತ್ತಿದೆ ಎಂದು ಇಂದ್ರಜಿತ್ ಗಂಭೀರ ಆರೋಪ ಮಾಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…