Featured

ಡ್ರಗ್ಸ್ ಪ್ರಕರಣ : ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು ; ಹೇರ್ ಫೋಲಿಕಲ್ ಟೆಸ್ಟ್‌  ಮಾಡಬೇಕು :  ಇಂದ್ರಜಿತ್ ಆಗ್ರಹ -Vishwanews24

ಡ್ರಗ್ಸ್ ಪ್ರಕರಣ : ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು ; ಹೇರ್ ಫೋಲಿಕಲ್ ಟೆಸ್ಟ್‌  ಮಾಡಬೇಕು :  ಇಂದ್ರಜಿತ್ ಆಗ್ರಹ -Vishwanews24

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೀ ಯೂರಿನ್ ಹಾಗೂ ರಕ್ತ ಪರೀಕ್ಷೆ ನಡೆಸಿದರೆ ಸಾಲದು. ಹೇರ್ ಫೋಲಿಕಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಪ್ರಕರಣ ಸಂಬಂಧ ಯಾರನ್ನು ವಿಚಾರಣೆಗೆ ಕರೆದಿದ್ದೀರೋ ಅವರಿಗೆ ಯಾವುದೇ ರೀತಿಯ ಭಯ ಹುಟ್ಟಿಲ್ಲ. ಕೊರೊನಾ ಎರಡನೇ ಅಲೆಯ ಬಳಿಕ ಅವರು ಮತ್ತೆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.

ನಾನು ಈ ಹಿಂದೆ ಹೇಳಿದಂತೆ ಇದೊಂದು ಇಡೀ ಕರ್ನಾಟಕದ ಇತಿಹಾಸದಲ್ಲಿಯೇ ದೊಡ್ಡ ಸ್ಕ್ಯಾಮ್ ಆಗಿದೆ. ರಾಜಕೀಯ, ಸಮಾಜ, ಯುವಕ ಹಾಗೂ ಚಿತ್ರರಂಗದ ಆ್ಯಂಗಲ್ ಗಳಿವೆ. ಹೀಗಾಗಿ ನೀವು ಕಳಿಸಿರುವವ ಸಂದೇಶದಿಂದ ಯಾರಿಗೂ ಭಯ ಇಲ್ಲ. ಇಂದಿಗೂ ಕೋಟ್ಯಂತರ ರೂ. ಡ್ರಗ್ಸ್ ಕರ್ನಾಟಕ ಮಾತ್ರವಲ್ಲದೇ ಅದರಲ್ಲೂ ಬೆಂಗಳೂರಿನಲ್ಲಿ ಡಂಪ್ ಆಗುತ್ತಿದೆ ಎಂದು ಇಂದ್ರಜಿತ್ ಗಂಭೀರ ಆರೋಪ ಮಾಡಿದರು.

 

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

22 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

36 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

40 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago