ಮುಂಬೈ,: ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ NDPS ಕೋರ್ಟ್ ತಿರಸ್ಕರಿಸಿದೆ.
ಆರ್ಯನ್ ಖಾನೆ ಜೊತೆಗೆ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನೂ ಕೋರ್ಟ್ ತಿರಸ್ಕರಿಸಿದೆ. ಮುಂಬೈ NDPS ಕೋರ್ಟ್ ನೀಡಿದ ಆದೇಶ ಪ್ರತಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದೇ ಹೈಕೋರ್ಟ್ ಮೊರೆ ಹೋಗಲಾಗುವುದು. ಒಂದು ವೇಳೆ ಇಂದು ಆದೇಶ ಪ್ರತಿ ಸಿಗದಿದ್ದರೆ ಗುರುವಾರ ಉಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು,” ಎಂದು ಆರ್ಯನ್ ಖಾನ್ ಪರ ವಕೀಲರು ತಿಳಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…